ತಾಜಾ ಸುದ್ದಿಗಳು

  • ನನ್ನ ವಿರುದ್ಧ ದೂರು ನೀಡಿದವರಿಗೆ ಮುಖಭಂಗವಾಗಿದೆ: ಈಶ್ವರಪ್ಪ

    ಶಿವಮೊಗ್ಗ: ಈ ಬಾರಿ ಲೋಕಸಭಾ ಚುನಾವಣೆಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಪುತ್ರಗೆ ಟಿಕೆಟ್ ನೀಡಬಿದ್ದ ಕಾರಣ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಈ ಬಾರಿ ಕಣಕ್ಕಿಳಿದಿರುವ ಕೆ ಎಸ್ ಈಶ್ವರಪ್ಪ ಅವರ ವಿರುದ್ಧ ಬಿಜೆಪಿ ಪಕ್ಷವು ಮೋದಿಯವರ ಫೋಟೋವನ್ನು ಬಳಸಬಾರದೆಂಬ ಕಾರಣಕ್ಕೆ ಅವರ ಮೇಲೆ ದೂರು ದಾಖಲಿಸಿದ್ದರು. ಆದರೆ ಈಗ ಚುನಾವಣಾ ಪ್ರಚಾರದ ವೇಳೆ ಮತ್ತು ಇನ್ನಿತರ ಜಾಗದಲ್ಲಿ ಮೋದಿಯವರ ಫೋಟೋ ಬಳಕೆಗೆ ಮಾಜಿ ಸಚಿವ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ

    READ MORE
  • ಕಾಂಗ್ರೆಸ್‌ ನಾಯಕರ ಮೇಲೆ ಸುಳ್ಳು ಆಪಾದನೆ

    ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರ ಕಾರು ಚಾಲಕ ಕಾಂಗ್ರೆಸ್‌ ನಾಯಕರಿಗೆ ಪೆನ್ ಡ್ರೈವ್‌ ನೀಡಿದ್ದಾನೆ ಎಂದು ಆರೋಪಿಸಲಾಗುತ್ತಿದೆ. ಇದು ಅಪ್ಪಟ ಸುಳ್ಳು ಹಾಗೂ ಆಧಾರರಹಿತ ಆರೋಪ ಎಂದು ಎಐಸಿಸಿ ಮಾಧ್ಯಮ, ಸಂವಹನ ವಿಭಾಗದ ಅಧ್ಯಕ್ಷೆ ಸುಪ್ರಿಯಾ ಶ್ರಿನಾಟೆ ಹೇಳಿದ್ದಾರೆ. ನಗರದಲ್ಲಿಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಪಾಪದ ಕೃತ್ಯಗಳ ಬಗ್ಗೆ ಗೊತ್ತಿದ್ದರೂ ನಿರ್ಲಜ್ಜ ಬಿಜೆಪಿ ನಾಯಕರು ಇನ್ನೂ ಸುಳ್ಳು ಹೇಳುತ್ತಿದ್ದಾರೆ. ಇಂತಹ ಜಾನುವಾರು ಗುಣದ, ರಾಕ್ಷಸನನ್ನು ಇನ್ನೂ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಮ್ಮ

    READ MORE
  • ಮಹಿಳೆಯರು ಅತ್ತು ಕರೆದರೂ ಮೋದಿ ಅವರಿಗೆ ಕೇಳಿಸುವುದಿಲ್ಲ: ಸುಪ್ರಿಯಾ ಶ್ರಿನಾಟೆ

    ಬೆಂಗಳೂರು: ಈ ದೇಶದಲ್ಲಿ ಯಾವುದೇ ಮಹಿಳೆಯ ಮೇಲೆ ಶೋಷಣೆ ನಡೆದರೂ ಪ್ರಧಾನಿ ಮೋದಿ ಅವರು ಕಣ್ಣು ಮುಚ್ಚಿಕೊಂಡು ಕುಳಿತಿರುತ್ತಾರೆ. ಹಾಗೂ 500 ಮೀ ದೂರ ನಿಲ್ಲುತ್ತಾರೆ. ಮಹಿಳೆಯರು ಅತ್ತು ಕರೆದರೂ ಅವರಿಗೆ ಕೇಳಿಸುವುದಿಲ್ಲ. ದೇಶದ ಪ್ರಧಾನಿ ಮೋದಿ ಅವರು ಲೋಕಸಭಾ ಚುನಾವಣೆಯ 15 ದಿನ ಮೊದಲು ಪ್ರಜ್ವಲ್‌ ರೇವಣ್ಣ ಪರವಾಗಿ ಮತ ಕೇಳುತ್ತಾರೆ. ಒಂದೇ ವೇದಿಕೆಯನ್ನು ಹಂಚಿಕೊಂಡು ನಿಂತಿದ್ದಾರೆ. ಮೋದಿ ಅವರು ಇದೇ ಮೊದಲ ಬಾರಿಗೆ ಆರೋಪಿಯನ್ನು ಭೇಟಿ ಮಾಡುವುದಿಲ್ಲ. ಮೈತ್ರಿ ಮಾತುಕತೆ ವೇಳೆ ದೆಹಲಿಯಲ್ಲಿ ಭೇಟಿ

    READ MORE
  • ಒಂದೇ ವಾರದಲ್ಲಿ ಯತ್ನಾಳ್ ವಿರುದ್ಧ ಎರಡೆರಡು ದೂರು ದಾಖಲು

    ಬಾಗಲಕೋಟೆ: ವಿಜಯಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ಯತ್ನಾಳ ಅವರು ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ.. ಈಗಾಗಲೇ ಚುನಾವಣೆ ಸಂದರ್ಭದಲ್ಲಿ ಅವರ ಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂಬ ಕಾರಣಕ್ಕೆ ದೂರ ದಾಖಲಾಗಿತ್ತು. ಮತ್ತೆ ಇದೀಗ ಬಸವರಾಜ್ ಯತ್ನಾಳ ಪಾಟೀಲ್ ಅವರ ಮೇಲೆ ದೂರು ದಾಖಲಾಗಿದೆ. ಹೌದು, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಾಗಲಕೋಟೆಯ ನವನಗರದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಸಚಿವ ಶಿವಾನಂದ ಪಾಟೀಲ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನಲೆ

    READ MORE
  • RCB ದಾಖಲೆ ಸರಿಗಟ್ಟಿದ PBKS

    ಕೊಲ್ಕತ್ತಾ: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ನಿನ್ನೆ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಕೆಕೆಆರ್ ಹಾಗೂ ಪಂಜಾಬ್ ಕಿಂಗ್ಸ್ ನಡುವಣ ಪಂದ್ಯವು ಅತ್ಯಂತ ರೋಚಕತೆಗೆ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ 6 ವಿಕೆಟ್ ಕಳೆದುಕೊಂಡು 261 ರನ್ ಕಲೆಹಾಕಿತು. 262 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನದಿಂದ ಪಂಜಾಬ್ ಕಿಂಗ್ಸ್ ಇತಿಹಾಸ ಸೃಷ್ಟಿಸಿದೆ. ಈ ಗೆಲುವಿನೊಂದಿಗೆ ಪಂಜಾಬ್ ಕಿಂಗ್ಸ್ ಹೊಸ ಹಿತಿಹಾಸ ಸೃಷ್ಟಿಸಿದೆ.

    READ MORE
  • ಕೆಕೆಆರ್ ವಿರುದ್ದ ಪಂಜಾಬ್ ಅಬ್ಬರ

    ಬೆಂಗಳೂರು: ಐಪಿಎಲ್‌ 2024ರ 17ನೇ ಆವೃತ್ತಿಯ 42ನೇ ಪಂಡ್ಯದಲ್ಲಿ ಪಂಜಾಬ್ ಕಿಂಗ್ಸ್‌ ಹಾಗೂ ಕೆಕೆಆರ್‌ ತಂಡಗಳು ಈಡನ್‌ ಗಾರ್ಡನ್‌ನಲ್ಲಿ ಈ ತಂಡಗಳು ಮುಖಾಮುಖಿಯಾಗಿತ್ತು. ಈಡನ್‌ ಗಾರ್ಡನ್‌ನಲ್ಲಿ ರನ್‌ ಗಳ ಸುರಿಮಳೆ ಹರಿದು ಬಂದಿದೆ. ಈ ಐಪಿಎಲ್‌ನಲ್ಲಿ ಬೌಲರ್‌ಗಳಿಗೆ ಬೆಲೆಯೇ ಇಲ್ಲ ಎಂಬುದನ್ನು ಮತ್ತೆ ಸಾಬೀತುಪಡಿಸುವಂತೆ ಆರ್ಭಟಿಸಿದ ಕೋಲ್ಕತಾ 6 ವಿಕೆಟ್‌ಗೆ 261 ರನ್‌ ದೋಚಿತು. ಇಷ್ಟು ದೊಡ್ಡ ಮೊತ್ತವನ್ನು ಪಂಜಾಬ್‌ ಬೆನ್ನತ್ತುವುದು ಕನಸಿನ ಮಾತಾಗಿತ್ತು. ಆದರೆ ಅದನ್ನು ಪಂಜಾಬ್‌ ಬ್ಯಾಟರ್‌ಗಳು ಹುಸಿಗೊಳಿಸಿದರು. ಇನ್ನೂ 10 ಎಸೆತ ಇರುವಂತೆಯೇ

    READ MORE
  • ಆರ್‌ಸಿಬಿ ಅಬ್ಬರಕ್ಕೆ ತತ್ತರಿಸಿದ ಹೈದರಾಬಾದ್‌

    ಬೆಂಗಳೂರು: ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ 41ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಗೆಲುವಿನ ಓಟಕ್ಕೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಬ್ರೇಕ್‌ ಆಗಿದೆ. ಆರ್‌ಸಿಬಿ ತಂಡದ ಸಂಘಟಿತ ಬೌಲಿಂಗ್‌ ದಾಳಿಗೆ ತತ್ತರಿಸಿದ ಹೈದರಾಬಾದ್‌ ಬ್ಯಾಟರ್ಸ್‌ ವಿಕೆಟ್‌ ಕಳೆದುಕೊಂಡು ಪೆವಿಲಿಯನ್‌ ಪರೇಡ್‌ ನಡೆಸಿದರು. ಅಂತಿಮವಾಗಿ ಹೈದರಾಬಾದ್‌ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 171 ರನ್‌ಗಳನ್ನು ಗಳಿಸಿತು. ಹೀಗಾಗಿ ಹೈದರಾಬಾದ್‌ ಎದುರು ಆರ್‌ಸಿಬಿ 35 ರನ್‌ಗಳ ಭರ್ಜರಿ ಜಯ ಸಾಧಿಸಿತು. ಆರ್‌ಸಿಬಿ ನೀಡಿದ 207 ರನ್‌ಗಳ ಗುರಿಯನ್ನು

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು